23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿನಿಧನ

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

ನೆರಿಯ: ಇಲ್ಲಿಯ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿ ಪುತ್ರಿ ಸುಮಾ (19)ರವರು ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಆ.13ರಂದು ಮೃತಪಟ್ಟಿದ್ದಾರೆ.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮ ಮನೆಗೆ ಬಂದಿದ್ದರು ಆ.9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದರು. ನಂತರ ಆ.11 ರಂದು ಮತ್ತೆ ಅನಾರೋಗ್ಯ ಹೆಚ್ಚಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖರಾಗಿ ತನ್ನ ಅಕ್ಕನ ಮನೆ ಬಳಂಜಕ್ಕೆ ಆಗಮಿಸಿದ್ದರು. ಆಗಸ್ಟ್ 13 ರಂದು ಸಂಜೆ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya
error: Content is protected !!