38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತ್ ಎದುರುಗಡೆ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ಆ.14ರಂದು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯಿತಿ ನಿಕಟ ಪೂರ್ವಾಧ್ಯಕ್ಷ ನಾರಾಯಣ ಪೂಜಾರಿ ಸುಲ್ಕೇರಿ, ನಿಕಟ ಪೂರ್ವ ಉಪಾಧ್ಯಕ್ಷ ಯಶೋಧ ಎಲ್ ಬಂಗೇರ, ನೂತನ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಾಕರ ಪೂಜಾರಿ, ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಪ್ರಮೋದ್, ನಾರಾವಿ ಕೃಷಿ ಪತ್ತಿನ ಬ್ಯಾಂಕಿನ ನಿರ್ದೇಶಕ ಸದಾನಂದ ಗೌಡ ಹಾಗೂ ಊರಿನ ಗಣ್ಯರು ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಪಂಚಾಯಿತಿನ ಕಾರ್ಯದರ್ಶಿ ಕೊರಗಪ್ಪ ನಾಯಕ ಉಪಸ್ಥಿತರಿದ್ದರು.

ಶ್ರೀರಾಮ ಶಾಲೆಯ ಮಕ್ಕಳಿಂದ ಕ್ರಾಂತಿ ಗೀತೆ ಹಾಡಿಸಲಾಯಿತು.

Related posts

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya
error: Content is protected !!