ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತ್ ಎದುರುಗಡೆ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ಆ.14ರಂದು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯಿತಿ ನಿಕಟ ಪೂರ್ವಾಧ್ಯಕ್ಷ ನಾರಾಯಣ ಪೂಜಾರಿ ಸುಲ್ಕೇರಿ, ನಿಕಟ ಪೂರ್ವ ಉಪಾಧ್ಯಕ್ಷ ಯಶೋಧ ಎಲ್ ಬಂಗೇರ, ನೂತನ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಾಕರ ಪೂಜಾರಿ, ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಪ್ರಮೋದ್, ನಾರಾವಿ ಕೃಷಿ ಪತ್ತಿನ ಬ್ಯಾಂಕಿನ ನಿರ್ದೇಶಕ ಸದಾನಂದ ಗೌಡ ಹಾಗೂ ಊರಿನ ಗಣ್ಯರು ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಪಂಚಾಯಿತಿನ ಕಾರ್ಯದರ್ಶಿ ಕೊರಗಪ್ಪ ನಾಯಕ ಉಪಸ್ಥಿತರಿದ್ದರು.

ಶ್ರೀರಾಮ ಶಾಲೆಯ ಮಕ್ಕಳಿಂದ ಕ್ರಾಂತಿ ಗೀತೆ ಹಾಡಿಸಲಾಯಿತು.

Leave a Comment

error: Content is protected !!