22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತ್ ಎದುರುಗಡೆ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ಆ.14ರಂದು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯಿತಿ ನಿಕಟ ಪೂರ್ವಾಧ್ಯಕ್ಷ ನಾರಾಯಣ ಪೂಜಾರಿ ಸುಲ್ಕೇರಿ, ನಿಕಟ ಪೂರ್ವ ಉಪಾಧ್ಯಕ್ಷ ಯಶೋಧ ಎಲ್ ಬಂಗೇರ, ನೂತನ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಾಕರ ಪೂಜಾರಿ, ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಪ್ರಮೋದ್, ನಾರಾವಿ ಕೃಷಿ ಪತ್ತಿನ ಬ್ಯಾಂಕಿನ ನಿರ್ದೇಶಕ ಸದಾನಂದ ಗೌಡ ಹಾಗೂ ಊರಿನ ಗಣ್ಯರು ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಪಂಚಾಯಿತಿನ ಕಾರ್ಯದರ್ಶಿ ಕೊರಗಪ್ಪ ನಾಯಕ ಉಪಸ್ಥಿತರಿದ್ದರು.

ಶ್ರೀರಾಮ ಶಾಲೆಯ ಮಕ್ಕಳಿಂದ ಕ್ರಾಂತಿ ಗೀತೆ ಹಾಡಿಸಲಾಯಿತು.

Related posts

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!