September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತ್ ಎದುರುಗಡೆ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ಆ.14ರಂದು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯಿತಿ ನಿಕಟ ಪೂರ್ವಾಧ್ಯಕ್ಷ ನಾರಾಯಣ ಪೂಜಾರಿ ಸುಲ್ಕೇರಿ, ನಿಕಟ ಪೂರ್ವ ಉಪಾಧ್ಯಕ್ಷ ಯಶೋಧ ಎಲ್ ಬಂಗೇರ, ನೂತನ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಾಕರ ಪೂಜಾರಿ, ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಪ್ರಮೋದ್, ನಾರಾವಿ ಕೃಷಿ ಪತ್ತಿನ ಬ್ಯಾಂಕಿನ ನಿರ್ದೇಶಕ ಸದಾನಂದ ಗೌಡ ಹಾಗೂ ಊರಿನ ಗಣ್ಯರು ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಪಂಚಾಯಿತಿನ ಕಾರ್ಯದರ್ಶಿ ಕೊರಗಪ್ಪ ನಾಯಕ ಉಪಸ್ಥಿತರಿದ್ದರು.

ಶ್ರೀರಾಮ ಶಾಲೆಯ ಮಕ್ಕಳಿಂದ ಕ್ರಾಂತಿ ಗೀತೆ ಹಾಡಿಸಲಾಯಿತು.

Related posts

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!