24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತ್ ಎದುರುಗಡೆ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ಆ.14ರಂದು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯಿತಿ ನಿಕಟ ಪೂರ್ವಾಧ್ಯಕ್ಷ ನಾರಾಯಣ ಪೂಜಾರಿ ಸುಲ್ಕೇರಿ, ನಿಕಟ ಪೂರ್ವ ಉಪಾಧ್ಯಕ್ಷ ಯಶೋಧ ಎಲ್ ಬಂಗೇರ, ನೂತನ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಾಕರ ಪೂಜಾರಿ, ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಪ್ರಮೋದ್, ನಾರಾವಿ ಕೃಷಿ ಪತ್ತಿನ ಬ್ಯಾಂಕಿನ ನಿರ್ದೇಶಕ ಸದಾನಂದ ಗೌಡ ಹಾಗೂ ಊರಿನ ಗಣ್ಯರು ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಪಂಚಾಯಿತಿನ ಕಾರ್ಯದರ್ಶಿ ಕೊರಗಪ್ಪ ನಾಯಕ ಉಪಸ್ಥಿತರಿದ್ದರು.

ಶ್ರೀರಾಮ ಶಾಲೆಯ ಮಕ್ಕಳಿಂದ ಕ್ರಾಂತಿ ಗೀತೆ ಹಾಡಿಸಲಾಯಿತು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!