27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗ ಇದರ 39ನೇ ಸೇವಾ ಯೋಜನೆಯ ಪ್ರಯುಕ್ತ ಇತ್ತೀಚೆಗೆ ತನ್ನ ಮನೆಯ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೋಟತ್ತಾಡಿ ಗ್ರಾಮದ ಗಾಣದಕೊಟ್ಟಿಗೆ ಮನೆಯ ಸುನಂದ ರವರ ಪುತ್ರಿ ಗುಲಾಬಿಯವರಿಗೆ 15,000ರೂ ಆರ್ಥಿಕ ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಉಳ್ಳಾಲ್ತಿ ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಪೂಜಾರಿ ಹೊಸಮನೆ, ಕಾರ್ಯದರ್ಶಿ ನಾರಾಯಣ ಶೆಟ್ಟಿ ಕುಡೆಂಚ, ಶ್ರೀ ಉಳ್ಳಾಲ್ತಿ ಭಜನಾ ಮಂಡಳಿ ಅಧ್ಯಕ್ಷ ದಿವಾಕರ ಪೂಜಾರಿ ವಲಚ್ಚಿಲ್, ಶ್ರೀ ಗೆಳೆಯರ ಬಳಗದ ಪದಾಧಿಕಾರಿಗಳಾದ ಸನತ್ ಕುಮಾರ್ ಮೂರ್ಜೆ, ನಾರಾಯಣ ಶೆಟ್ಟಿ ನಿಸರ್ಗ ದಿವಾಕರ ಪೂಜಾರಿ ಪರಪಿತ್ತಿಲು, ಡಾಕಯ್ಯ ಗೌಡ ಕೊಂಡೊಟ್ಟು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!