25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು.

ಈ ಸಂದರ್ಭ ನಿವೃತ್ತ ಸೈನಿಕರದ ನಾಗೇಶ್ ರವರನ್ನು ಹಾಗೂ ನಿವೃತ್ತ ಸೈನಿಕರು ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಸೈನಿಕ ನಾಗೇಶರವರು ಮಾತನಾಡಿ ಗ್ರಾಮದ ಸರ್ವೋತೋಮೂಖ ಅಭಿವೃದ್ಧಿ ಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ನುಡಿದರು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಕುಶಾಲಪ್ಪ ಪುಡಿಕೆತ್ತುರ್, ಪಂಚಾಯತ್ ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಉಪಾಧ್ಯಕ್ಷರು ಶ್ರೀಮತಿ ಪವಿತ್ರ, ಸದಸ್ಯರುಗಳಾದ ಜಗದೀಶ್, ಪುರಷೋತ್ತಮ, ವಿಶ್ವನಾಥ್, ಶರತ್ ಕುಮಾರ್.,ವನಜಾಕ್ಷಿ , ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು..

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya
error: Content is protected !!