September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಬೈಕ್ ನೇಲ್ಯಡ್ಕ ಹಿ.ಪ್ರಾ.ಶಾಲಾ ಬಳಿ ರಸ್ತೆ ಬದಿ ಲಾಕ್ ಹಾಕಿ ನಿಲ್ಲಿಸಿದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೊಬೈಲ್ ಸ್ವಿಚ್ ಆಫ್ ಕೂಡ ಆಗಿದು, ನಿನ್ನೆ ಸಂಜೆಯಿಂದಲೇ ಗ್ರಾಮಸ್ಥರು ಹುಡುಕಾಟ ನಡೆಸಿದರೂ ಪ್ರಯೋಜನವಾಗಲಿಲ್ಲ.

ಆ15 ರಂದು ಬೆಳಗ್ಗಿನಿಂದ ವಿಪತ್ತು ತಂಡ, ಅಗ್ನಿಶಾಮಕ ತಂಡದವರು, ಗ್ರಾಮಸ್ಥರು ಹುಡುಕಾಟವನ್ನು ನದಿ ಪರಿಸರದಲ್ಲಿ ನಡೆಸುತ್ತಿದ್ದಾರೆ. ಧರ್ಮಸ್ಥಳ ಪೋಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya
error: Content is protected !!