July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು. ಪ್ರಸಕ್ತ ಸಾಲಿನ ವಾರ್ಷಿಕ ವರದಿಯನ್ನು ಓದಿ ಮಂಜೂರು ಮಾಡಲಾಯಿತು. ಲೆಕ್ಕ ಪರಿಶೋಧನ ವರದಿಯ ಪರಿಶೀಲನೆ, ಮಂಜೂರಾತಿ ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು.

ದ.ಕ. ಹಾಲು ಒಕ್ಕೂಟದ ಅಧಿಕಾರಿ ಶ್ರೀಮತಿ ಸುಚಿತ್ರ , ಸಂಘದ ಉಪಾಧ್ಯಕ್ಷ ಶಿವಣ್ಣ ಪೂಜಾರಿ, ನಿರ್ದೇಶಕರಾದ ಸುರೇಶ್ ಪೂಜಾರಿ, ಪ್ರವೀಣ್ ಪೂಜಾರಿ, ವಸಂತ ಪೂಜಾರಿ, ಮೋಹನಂದ ಪೂಜಾರಿ, ರವಿ ಪೂಜಾರಿ,ಸಂತೋಷ್,ರೇವತಿ, ಹೇಮಾವತಿ, ಎಮಿಲ್ಡಾ ಡಿಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಅಶೋಕ್ ಪೂಜಾರಿ ಕಜಿಪಟ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ವಿ.ಎಸ್. ವಂದಿಸಿದರು.

Related posts

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!