23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

ಅಂಡಿಂಜೆ: ಇಲ್ಲಿಯ ಪಾಂಡೀಲು ನಿವಾಸಿ ರಾಘವ ಪುತ್ರನ್ ಅಸೌಖ್ಯದಿಂದ ಆ.14ರಂದು ನಿಧನರಾದರು.

ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಅಂಡಿಂಜೆ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ವೇಣೂರು ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾಗಿ, ರಾ.ಸ್ವ.ಸೇ ಸಂಘದ ಹಿರಿಯ ಸ್ವಯಂ ಸೇವಕರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿ ಜನಮನ್ನಣೆ ಗಳಿಸಿದ್ದರು.

ಮೃತರು ತಾಯಿ ಪದ್ಮ, ಪತ್ನಿ ಆಶಾ ಕಾರ್ಯಕರ್ತೆ ಸುಜಾತಾ, ಪುತ್ರರಾದ ಶಿವಕಿರಣ್, ಪ್ರತಾಪ್, ಪುತ್ರಿಯರಾದ ಐಶ್ವರ್ಯ, ನಿಧಿ, ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya
error: Content is protected !!