September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

ಅಂಡಿಂಜೆ: ಇಲ್ಲಿಯ ಪಾಂಡೀಲು ನಿವಾಸಿ ರಾಘವ ಪುತ್ರನ್ ಅಸೌಖ್ಯದಿಂದ ಆ.14ರಂದು ನಿಧನರಾದರು.

ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಅಂಡಿಂಜೆ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ವೇಣೂರು ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾಗಿ, ರಾ.ಸ್ವ.ಸೇ ಸಂಘದ ಹಿರಿಯ ಸ್ವಯಂ ಸೇವಕರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿ ಜನಮನ್ನಣೆ ಗಳಿಸಿದ್ದರು.

ಮೃತರು ತಾಯಿ ಪದ್ಮ, ಪತ್ನಿ ಆಶಾ ಕಾರ್ಯಕರ್ತೆ ಸುಜಾತಾ, ಪುತ್ರರಾದ ಶಿವಕಿರಣ್, ಪ್ರತಾಪ್, ಪುತ್ರಿಯರಾದ ಐಶ್ವರ್ಯ, ನಿಧಿ, ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!