30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು.

ಈ ಸಂದರ್ಭ ನಿವೃತ್ತ ಸೈನಿಕರದ ನಾಗೇಶ್ ರವರನ್ನು ಹಾಗೂ ನಿವೃತ್ತ ಸೈನಿಕರು ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಸೈನಿಕ ನಾಗೇಶರವರು ಮಾತನಾಡಿ ಗ್ರಾಮದ ಸರ್ವೋತೋಮೂಖ ಅಭಿವೃದ್ಧಿ ಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ನುಡಿದರು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಕುಶಾಲಪ್ಪ ಪುಡಿಕೆತ್ತುರ್, ಪಂಚಾಯತ್ ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಉಪಾಧ್ಯಕ್ಷರು ಶ್ರೀಮತಿ ಪವಿತ್ರ, ಸದಸ್ಯರುಗಳಾದ ಜಗದೀಶ್, ಪುರಷೋತ್ತಮ, ವಿಶ್ವನಾಥ್, ಶರತ್ ಕುಮಾರ್.,ವನಜಾಕ್ಷಿ , ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು..

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya
error: Content is protected !!