39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು.

ಈ ಸಂದರ್ಭ ನಿವೃತ್ತ ಸೈನಿಕರದ ನಾಗೇಶ್ ರವರನ್ನು ಹಾಗೂ ನಿವೃತ್ತ ಸೈನಿಕರು ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಸೈನಿಕ ನಾಗೇಶರವರು ಮಾತನಾಡಿ ಗ್ರಾಮದ ಸರ್ವೋತೋಮೂಖ ಅಭಿವೃದ್ಧಿ ಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ನುಡಿದರು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಕುಶಾಲಪ್ಪ ಪುಡಿಕೆತ್ತುರ್, ಪಂಚಾಯತ್ ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಉಪಾಧ್ಯಕ್ಷರು ಶ್ರೀಮತಿ ಪವಿತ್ರ, ಸದಸ್ಯರುಗಳಾದ ಜಗದೀಶ್, ಪುರಷೋತ್ತಮ, ವಿಶ್ವನಾಥ್, ಶರತ್ ಕುಮಾರ್.,ವನಜಾಕ್ಷಿ , ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು..

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya
error: Content is protected !!