September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು.

ಈ ಸಂದರ್ಭ ನಿವೃತ್ತ ಸೈನಿಕರದ ನಾಗೇಶ್ ರವರನ್ನು ಹಾಗೂ ನಿವೃತ್ತ ಸೈನಿಕರು ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಸೈನಿಕ ನಾಗೇಶರವರು ಮಾತನಾಡಿ ಗ್ರಾಮದ ಸರ್ವೋತೋಮೂಖ ಅಭಿವೃದ್ಧಿ ಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ನುಡಿದರು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಕುಶಾಲಪ್ಪ ಪುಡಿಕೆತ್ತುರ್, ಪಂಚಾಯತ್ ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಉಪಾಧ್ಯಕ್ಷರು ಶ್ರೀಮತಿ ಪವಿತ್ರ, ಸದಸ್ಯರುಗಳಾದ ಜಗದೀಶ್, ಪುರಷೋತ್ತಮ, ವಿಶ್ವನಾಥ್, ಶರತ್ ಕುಮಾರ್.,ವನಜಾಕ್ಷಿ , ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು..

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!