September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಬೈಕ್ ನೇಲ್ಯಡ್ಕ ಹಿ.ಪ್ರಾ.ಶಾಲಾ ಬಳಿ ರಸ್ತೆ ಬದಿ ಲಾಕ್ ಹಾಕಿ ನಿಲ್ಲಿಸಿದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೊಬೈಲ್ ಸ್ವಿಚ್ ಆಫ್ ಕೂಡ ಆಗಿದು, ನಿನ್ನೆ ಸಂಜೆಯಿಂದಲೇ ಗ್ರಾಮಸ್ಥರು ಹುಡುಕಾಟ ನಡೆಸಿದರೂ ಪ್ರಯೋಜನವಾಗಲಿಲ್ಲ.

ಆ15 ರಂದು ಬೆಳಗ್ಗಿನಿಂದ ವಿಪತ್ತು ತಂಡ, ಅಗ್ನಿಶಾಮಕ ತಂಡದವರು, ಗ್ರಾಮಸ್ಥರು ಹುಡುಕಾಟವನ್ನು ನದಿ ಪರಿಸರದಲ್ಲಿ ನಡೆಸುತ್ತಿದ್ದಾರೆ. ಧರ್ಮಸ್ಥಳ ಪೋಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!