38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ನೆರವೇರಿಸಲಾಯಿತು.

ಅಧ್ಯಕ್ಷರು ಹರೀಶ್ ರಾವ್ ಮುಂಡ್ರುಪ್ಪಾಡಿ ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ಸಮಿತಿಯ ಸದಸ್ಯರು, ಬಾಲಕೃಷ್ಣ ನೈಮಿಷ, ಸೇವಾಧಾಮದ ಸಿಬ್ಬಂದಿಗಳು ಮತ್ತು ಫಲಾನುಭವಿಗಳು, ಕ್ಷೇತ್ರದ ಸಿಬ್ಬಂದಿಗಳು, ಶಿಶು ಮಂದಿರದ ಮಕ್ಕಳು ಮತ್ತು ಪೋಷಕರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!