April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು. ಪ್ರಸಕ್ತ ಸಾಲಿನ ವಾರ್ಷಿಕ ವರದಿಯನ್ನು ಓದಿ ಮಂಜೂರು ಮಾಡಲಾಯಿತು. ಲೆಕ್ಕ ಪರಿಶೋಧನ ವರದಿಯ ಪರಿಶೀಲನೆ, ಮಂಜೂರಾತಿ ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು.

ದ.ಕ. ಹಾಲು ಒಕ್ಕೂಟದ ಅಧಿಕಾರಿ ಶ್ರೀಮತಿ ಸುಚಿತ್ರ , ಸಂಘದ ಉಪಾಧ್ಯಕ್ಷ ಶಿವಣ್ಣ ಪೂಜಾರಿ, ನಿರ್ದೇಶಕರಾದ ಸುರೇಶ್ ಪೂಜಾರಿ, ಪ್ರವೀಣ್ ಪೂಜಾರಿ, ವಸಂತ ಪೂಜಾರಿ, ಮೋಹನಂದ ಪೂಜಾರಿ, ರವಿ ಪೂಜಾರಿ,ಸಂತೋಷ್,ರೇವತಿ, ಹೇಮಾವತಿ, ಎಮಿಲ್ಡಾ ಡಿಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಅಶೋಕ್ ಪೂಜಾರಿ ಕಜಿಪಟ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ವಿ.ಎಸ್. ವಂದಿಸಿದರು.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya
error: Content is protected !!