25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು. ಪ್ರಸಕ್ತ ಸಾಲಿನ ವಾರ್ಷಿಕ ವರದಿಯನ್ನು ಓದಿ ಮಂಜೂರು ಮಾಡಲಾಯಿತು. ಲೆಕ್ಕ ಪರಿಶೋಧನ ವರದಿಯ ಪರಿಶೀಲನೆ, ಮಂಜೂರಾತಿ ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು.

ದ.ಕ. ಹಾಲು ಒಕ್ಕೂಟದ ಅಧಿಕಾರಿ ಶ್ರೀಮತಿ ಸುಚಿತ್ರ , ಸಂಘದ ಉಪಾಧ್ಯಕ್ಷ ಶಿವಣ್ಣ ಪೂಜಾರಿ, ನಿರ್ದೇಶಕರಾದ ಸುರೇಶ್ ಪೂಜಾರಿ, ಪ್ರವೀಣ್ ಪೂಜಾರಿ, ವಸಂತ ಪೂಜಾರಿ, ಮೋಹನಂದ ಪೂಜಾರಿ, ರವಿ ಪೂಜಾರಿ,ಸಂತೋಷ್,ರೇವತಿ, ಹೇಮಾವತಿ, ಎಮಿಲ್ಡಾ ಡಿಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಅಶೋಕ್ ಪೂಜಾರಿ ಕಜಿಪಟ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ವಿ.ಎಸ್. ವಂದಿಸಿದರು.

Related posts

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!