25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು. ಪ್ರಸಕ್ತ ಸಾಲಿನ ವಾರ್ಷಿಕ ವರದಿಯನ್ನು ಓದಿ ಮಂಜೂರು ಮಾಡಲಾಯಿತು. ಲೆಕ್ಕ ಪರಿಶೋಧನ ವರದಿಯ ಪರಿಶೀಲನೆ, ಮಂಜೂರಾತಿ ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು.

ದ.ಕ. ಹಾಲು ಒಕ್ಕೂಟದ ಅಧಿಕಾರಿ ಶ್ರೀಮತಿ ಸುಚಿತ್ರ , ಸಂಘದ ಉಪಾಧ್ಯಕ್ಷ ಶಿವಣ್ಣ ಪೂಜಾರಿ, ನಿರ್ದೇಶಕರಾದ ಸುರೇಶ್ ಪೂಜಾರಿ, ಪ್ರವೀಣ್ ಪೂಜಾರಿ, ವಸಂತ ಪೂಜಾರಿ, ಮೋಹನಂದ ಪೂಜಾರಿ, ರವಿ ಪೂಜಾರಿ,ಸಂತೋಷ್,ರೇವತಿ, ಹೇಮಾವತಿ, ಎಮಿಲ್ಡಾ ಡಿಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಅಶೋಕ್ ಪೂಜಾರಿ ಕಜಿಪಟ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ವಿ.ಎಸ್. ವಂದಿಸಿದರು.

Related posts

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya
error: Content is protected !!