September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು. ಪ್ರಸಕ್ತ ಸಾಲಿನ ವಾರ್ಷಿಕ ವರದಿಯನ್ನು ಓದಿ ಮಂಜೂರು ಮಾಡಲಾಯಿತು. ಲೆಕ್ಕ ಪರಿಶೋಧನ ವರದಿಯ ಪರಿಶೀಲನೆ, ಮಂಜೂರಾತಿ ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು.

ದ.ಕ. ಹಾಲು ಒಕ್ಕೂಟದ ಅಧಿಕಾರಿ ಶ್ರೀಮತಿ ಸುಚಿತ್ರ , ಸಂಘದ ಉಪಾಧ್ಯಕ್ಷ ಶಿವಣ್ಣ ಪೂಜಾರಿ, ನಿರ್ದೇಶಕರಾದ ಸುರೇಶ್ ಪೂಜಾರಿ, ಪ್ರವೀಣ್ ಪೂಜಾರಿ, ವಸಂತ ಪೂಜಾರಿ, ಮೋಹನಂದ ಪೂಜಾರಿ, ರವಿ ಪೂಜಾರಿ,ಸಂತೋಷ್,ರೇವತಿ, ಹೇಮಾವತಿ, ಎಮಿಲ್ಡಾ ಡಿಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಅಶೋಕ್ ಪೂಜಾರಿ ಕಜಿಪಟ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ವಿ.ಎಸ್. ವಂದಿಸಿದರು.

Related posts

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!