22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು. ಪ್ರಸಕ್ತ ಸಾಲಿನ ವಾರ್ಷಿಕ ವರದಿಯನ್ನು ಓದಿ ಮಂಜೂರು ಮಾಡಲಾಯಿತು. ಲೆಕ್ಕ ಪರಿಶೋಧನ ವರದಿಯ ಪರಿಶೀಲನೆ, ಮಂಜೂರಾತಿ ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು.

ದ.ಕ. ಹಾಲು ಒಕ್ಕೂಟದ ಅಧಿಕಾರಿ ಶ್ರೀಮತಿ ಸುಚಿತ್ರ , ಸಂಘದ ಉಪಾಧ್ಯಕ್ಷ ಶಿವಣ್ಣ ಪೂಜಾರಿ, ನಿರ್ದೇಶಕರಾದ ಸುರೇಶ್ ಪೂಜಾರಿ, ಪ್ರವೀಣ್ ಪೂಜಾರಿ, ವಸಂತ ಪೂಜಾರಿ, ಮೋಹನಂದ ಪೂಜಾರಿ, ರವಿ ಪೂಜಾರಿ,ಸಂತೋಷ್,ರೇವತಿ, ಹೇಮಾವತಿ, ಎಮಿಲ್ಡಾ ಡಿಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಅಶೋಕ್ ಪೂಜಾರಿ ಕಜಿಪಟ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ವಿ.ಎಸ್. ವಂದಿಸಿದರು.

Related posts

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya
error: Content is protected !!