24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಸಮೀಪದ ಗುತ್ತಿಗೆಬೆಟ್ಟು ನಿವಾಸಿ ಶ್ರೀಮತಿ ಶಾರದಾ(40ವ) ಅವರು ಮಿದುಳಿನ ರಕ್ತಸ್ರಾವ ಒಳಗಾಗಿ ಮೃತ ಪಟ್ಟ ಘಟನೆ ಆ.14ರಂದು ವರದಿಯಾಗಿದೆ.
ಮಿದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದ ಅವರು ಶಸ್ತ್ರಚಿಕಿತ್ಸೆ ಬಳಿಕ ತನ್ನ ಸಹೋದರನ ಮನೆಯಾದ ಬಿಸಿರೋಡ್‌ನಲ್ಲಿ ವಾಸ್ತವ್ಯವಿದ್ದು, ಅಲ್ಲಿಯೇ ನಿಧನರಾರರೆಂದು ವರದಿಯಾಗಿದೆ. ಇವರ ಪತಿ ಗೋಪಾಲ ಮೂಲ್ಯ ಕೂಡ ಮೂರು ವರ್ಷಗಳ ಹಿಂದೆ ಕಾಯಿಲೆಯಿಂದ ಮೃತ ಪಟ್ಟಿದ್ದರು. ಮೃತ ಶಾರದಾ ಅವರು ಆಶಾ ಕಾರ್ಯಕರ್ತೆಯಾಗಿ ,
ಬಂಗಾಡಿ ಸಹಕಾರಿ ಸಂಘದಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ಪುತ್ರ ಹಾಗೂ ಪುತ್ರಿ ಬಂಧು-ವರ್ಗದವರನ್ನು ಅಗಲಿದ್ದಾರೆ. ತೀರಾ ಕಷ್ಟದಲ್ಲಿ ಜೀವನ ಸಾಗಿಸಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದ ಶಾರದವರ ಸಾವಿನಿಂದ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಿದೆ.

Related posts

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya
error: Content is protected !!