22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಸಮೀಪದ ಗುತ್ತಿಗೆಬೆಟ್ಟು ನಿವಾಸಿ ಶ್ರೀಮತಿ ಶಾರದಾ(40ವ) ಅವರು ಮಿದುಳಿನ ರಕ್ತಸ್ರಾವ ಒಳಗಾಗಿ ಮೃತ ಪಟ್ಟ ಘಟನೆ ಆ.14ರಂದು ವರದಿಯಾಗಿದೆ.
ಮಿದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದ ಅವರು ಶಸ್ತ್ರಚಿಕಿತ್ಸೆ ಬಳಿಕ ತನ್ನ ಸಹೋದರನ ಮನೆಯಾದ ಬಿಸಿರೋಡ್‌ನಲ್ಲಿ ವಾಸ್ತವ್ಯವಿದ್ದು, ಅಲ್ಲಿಯೇ ನಿಧನರಾರರೆಂದು ವರದಿಯಾಗಿದೆ. ಇವರ ಪತಿ ಗೋಪಾಲ ಮೂಲ್ಯ ಕೂಡ ಮೂರು ವರ್ಷಗಳ ಹಿಂದೆ ಕಾಯಿಲೆಯಿಂದ ಮೃತ ಪಟ್ಟಿದ್ದರು. ಮೃತ ಶಾರದಾ ಅವರು ಆಶಾ ಕಾರ್ಯಕರ್ತೆಯಾಗಿ ,
ಬಂಗಾಡಿ ಸಹಕಾರಿ ಸಂಘದಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ಪುತ್ರ ಹಾಗೂ ಪುತ್ರಿ ಬಂಧು-ವರ್ಗದವರನ್ನು ಅಗಲಿದ್ದಾರೆ. ತೀರಾ ಕಷ್ಟದಲ್ಲಿ ಜೀವನ ಸಾಗಿಸಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದ ಶಾರದವರ ಸಾವಿನಿಂದ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಿದೆ.

Related posts

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya
error: Content is protected !!