24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಸಮೀಪದ ಗುತ್ತಿಗೆಬೆಟ್ಟು ನಿವಾಸಿ ಶ್ರೀಮತಿ ಶಾರದಾ(40ವ) ಅವರು ಮಿದುಳಿನ ರಕ್ತಸ್ರಾವ ಒಳಗಾಗಿ ಮೃತ ಪಟ್ಟ ಘಟನೆ ಆ.14ರಂದು ವರದಿಯಾಗಿದೆ.
ಮಿದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದ ಅವರು ಶಸ್ತ್ರಚಿಕಿತ್ಸೆ ಬಳಿಕ ತನ್ನ ಸಹೋದರನ ಮನೆಯಾದ ಬಿಸಿರೋಡ್‌ನಲ್ಲಿ ವಾಸ್ತವ್ಯವಿದ್ದು, ಅಲ್ಲಿಯೇ ನಿಧನರಾರರೆಂದು ವರದಿಯಾಗಿದೆ. ಇವರ ಪತಿ ಗೋಪಾಲ ಮೂಲ್ಯ ಕೂಡ ಮೂರು ವರ್ಷಗಳ ಹಿಂದೆ ಕಾಯಿಲೆಯಿಂದ ಮೃತ ಪಟ್ಟಿದ್ದರು. ಮೃತ ಶಾರದಾ ಅವರು ಆಶಾ ಕಾರ್ಯಕರ್ತೆಯಾಗಿ ,
ಬಂಗಾಡಿ ಸಹಕಾರಿ ಸಂಘದಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ಪುತ್ರ ಹಾಗೂ ಪುತ್ರಿ ಬಂಧು-ವರ್ಗದವರನ್ನು ಅಗಲಿದ್ದಾರೆ. ತೀರಾ ಕಷ್ಟದಲ್ಲಿ ಜೀವನ ಸಾಗಿಸಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದ ಶಾರದವರ ಸಾವಿನಿಂದ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಿದೆ.

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!