September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಸಮೀಪದ ಗುತ್ತಿಗೆಬೆಟ್ಟು ನಿವಾಸಿ ಶ್ರೀಮತಿ ಶಾರದಾ(40ವ) ಅವರು ಮಿದುಳಿನ ರಕ್ತಸ್ರಾವ ಒಳಗಾಗಿ ಮೃತ ಪಟ್ಟ ಘಟನೆ ಆ.14ರಂದು ವರದಿಯಾಗಿದೆ.
ಮಿದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದ ಅವರು ಶಸ್ತ್ರಚಿಕಿತ್ಸೆ ಬಳಿಕ ತನ್ನ ಸಹೋದರನ ಮನೆಯಾದ ಬಿಸಿರೋಡ್‌ನಲ್ಲಿ ವಾಸ್ತವ್ಯವಿದ್ದು, ಅಲ್ಲಿಯೇ ನಿಧನರಾರರೆಂದು ವರದಿಯಾಗಿದೆ. ಇವರ ಪತಿ ಗೋಪಾಲ ಮೂಲ್ಯ ಕೂಡ ಮೂರು ವರ್ಷಗಳ ಹಿಂದೆ ಕಾಯಿಲೆಯಿಂದ ಮೃತ ಪಟ್ಟಿದ್ದರು. ಮೃತ ಶಾರದಾ ಅವರು ಆಶಾ ಕಾರ್ಯಕರ್ತೆಯಾಗಿ ,
ಬಂಗಾಡಿ ಸಹಕಾರಿ ಸಂಘದಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ಪುತ್ರ ಹಾಗೂ ಪುತ್ರಿ ಬಂಧು-ವರ್ಗದವರನ್ನು ಅಗಲಿದ್ದಾರೆ. ತೀರಾ ಕಷ್ಟದಲ್ಲಿ ಜೀವನ ಸಾಗಿಸಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದ ಶಾರದವರ ಸಾವಿನಿಂದ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಿದೆ.

Related posts

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!