September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

ಬೆಳ್ತಂಗಡಿ : ಸ.ಹಿ.ಪ್ರಾ..ಶಾಲೆ ಮುಗುಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ನಿವೃತ್ತ ಸೈನಿಕರು ಹಾಗೂ ಎಸ್.ಬಿ.ಐ ಉದ್ಯೋಗಿ ದಾಸರಬೆಟ್ಟು ರವಿಚಂದ್ರ ಗೌಡ ಮತ್ತು ಶ್ರೀಮತಿ ಶಾರದಾ ದಂಪತಿಗಳು ಶಾಲೆಗೆ ಧ್ವಜಸ್ಥಂಭವನ್ನು ಕೊಡುಗೆಯಾಗಿ ನೀಡಿ ಅದರ ಉದ್ಘಾಟನೆಯನ್ನು ನೆರವೇರಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಸಂದರ್ಭ ಮಾತನಾಡಿದ ರವಿಚಂದ್ರ ಗೌಡರವರರು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಗುಳಿ ನಾರಾಯಣ್ ರಾವ್, ಹಳೆವಿದ್ಯಾರ್ಥಿ ಸನತ್ ಕುಮಾರ್ ಜೈನ್ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭ ಧ್ವಜಸ್ತಂಭ ಕೊಡುಗೆ ನೀಡಿದ ರವಿಚಂದ್ರ ಗೌಡ ಹಾಗೂ ಶ್ರೀಮತಿ ಶಾರದಾ ದಂಪತಿಯನ್ನು ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಸವಿತಾ ಕೆ. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿಯರಾದ ಶಶಿಕಲಾ, ಸ್ವಾತಿ ಧನ್ಯವಾದವಿತ್ತರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬಿಸಿಯೂಟ ಸಿಬ್ಬಂದಿಗಳು, ಅಂಗನವಾಡಿ ಶಿಕ್ಷಕಿ ಪದ್ಮಾವತಿ ಹಾಗೂ ಪೋಷಕರು, ಊರವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!