April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ: 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವು ಮುಳಿಯ ಜ್ಯುವೆಲ್ಸ್ ನಲ್ಲಿ ಆ.15ರಂದು ಆಚರಿಸಲಾಯಿತು.
ಧ್ವಜಾರೋಹಣವನ್ನು ಅಮರ್ ಡ್ರಗ್ ಹೌಸ್ ಮಾಲಕ ಗಣಪತಿ ಭಟ್ ನೆರವೇರಿಸಿದರು. ಮುಳಿಯ ಜ್ಯುವೆಲ್ಸ್ ನ ಮ್ಯಾನೇಜರ್ ಅಶೋಕ್ ಬಂಗೇರ ಶುಭಾಶಂಸನೆ ಗೈದರು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲ್ಸ್ ನ ಸಿಬ್ಬಂದಿಗಳು ಹಾಗೂ ಸುದ್ದಿ ಉದಯ ಬಳಗದವರು ಉಪಸ್ಥಿತರಿದ್ದರು.
ಮುಳಿಯ ಜ್ಯುವೆಲ್ಲರ್‍ಸ್ ಅಸಿಸ್ಟೆಂಟ್ ಮ್ಯಾನೇಜರ್ ಲೋಹಿತ್ ಕುಮಾರ್ ವಂದಿಸಿದರು.

Related posts

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!