38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ: 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವು ಮುಳಿಯ ಜ್ಯುವೆಲ್ಸ್ ನಲ್ಲಿ ಆ.15ರಂದು ಆಚರಿಸಲಾಯಿತು.
ಧ್ವಜಾರೋಹಣವನ್ನು ಅಮರ್ ಡ್ರಗ್ ಹೌಸ್ ಮಾಲಕ ಗಣಪತಿ ಭಟ್ ನೆರವೇರಿಸಿದರು. ಮುಳಿಯ ಜ್ಯುವೆಲ್ಸ್ ನ ಮ್ಯಾನೇಜರ್ ಅಶೋಕ್ ಬಂಗೇರ ಶುಭಾಶಂಸನೆ ಗೈದರು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲ್ಸ್ ನ ಸಿಬ್ಬಂದಿಗಳು ಹಾಗೂ ಸುದ್ದಿ ಉದಯ ಬಳಗದವರು ಉಪಸ್ಥಿತರಿದ್ದರು.
ಮುಳಿಯ ಜ್ಯುವೆಲ್ಲರ್‍ಸ್ ಅಸಿಸ್ಟೆಂಟ್ ಮ್ಯಾನೇಜರ್ ಲೋಹಿತ್ ಕುಮಾರ್ ವಂದಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya
error: Content is protected !!