September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ: 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವು ಮುಳಿಯ ಜ್ಯುವೆಲ್ಸ್ ನಲ್ಲಿ ಆ.15ರಂದು ಆಚರಿಸಲಾಯಿತು.
ಧ್ವಜಾರೋಹಣವನ್ನು ಅಮರ್ ಡ್ರಗ್ ಹೌಸ್ ಮಾಲಕ ಗಣಪತಿ ಭಟ್ ನೆರವೇರಿಸಿದರು. ಮುಳಿಯ ಜ್ಯುವೆಲ್ಸ್ ನ ಮ್ಯಾನೇಜರ್ ಅಶೋಕ್ ಬಂಗೇರ ಶುಭಾಶಂಸನೆ ಗೈದರು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲ್ಸ್ ನ ಸಿಬ್ಬಂದಿಗಳು ಹಾಗೂ ಸುದ್ದಿ ಉದಯ ಬಳಗದವರು ಉಪಸ್ಥಿತರಿದ್ದರು.
ಮುಳಿಯ ಜ್ಯುವೆಲ್ಲರ್‍ಸ್ ಅಸಿಸ್ಟೆಂಟ್ ಮ್ಯಾನೇಜರ್ ಲೋಹಿತ್ ಕುಮಾರ್ ವಂದಿಸಿದರು.

Related posts

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!