22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ: 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವು ಮುಳಿಯ ಜ್ಯುವೆಲ್ಸ್ ನಲ್ಲಿ ಆ.15ರಂದು ಆಚರಿಸಲಾಯಿತು.
ಧ್ವಜಾರೋಹಣವನ್ನು ಅಮರ್ ಡ್ರಗ್ ಹೌಸ್ ಮಾಲಕ ಗಣಪತಿ ಭಟ್ ನೆರವೇರಿಸಿದರು. ಮುಳಿಯ ಜ್ಯುವೆಲ್ಸ್ ನ ಮ್ಯಾನೇಜರ್ ಅಶೋಕ್ ಬಂಗೇರ ಶುಭಾಶಂಸನೆ ಗೈದರು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲ್ಸ್ ನ ಸಿಬ್ಬಂದಿಗಳು ಹಾಗೂ ಸುದ್ದಿ ಉದಯ ಬಳಗದವರು ಉಪಸ್ಥಿತರಿದ್ದರು.
ಮುಳಿಯ ಜ್ಯುವೆಲ್ಲರ್‍ಸ್ ಅಸಿಸ್ಟೆಂಟ್ ಮ್ಯಾನೇಜರ್ ಲೋಹಿತ್ ಕುಮಾರ್ ವಂದಿಸಿದರು.

Related posts

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!