July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

ಅಂಡಿಂಜೆ: ಇಲ್ಲಿಯ ಪಾಂಡೀಲು ನಿವಾಸಿ ರಾಘವ ಪುತ್ರನ್ ಅಸೌಖ್ಯದಿಂದ ಆ.14ರಂದು ನಿಧನರಾದರು.

ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಅಂಡಿಂಜೆ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ವೇಣೂರು ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾಗಿ, ರಾ.ಸ್ವ.ಸೇ ಸಂಘದ ಹಿರಿಯ ಸ್ವಯಂ ಸೇವಕರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿ ಜನಮನ್ನಣೆ ಗಳಿಸಿದ್ದರು.

ಮೃತರು ತಾಯಿ ಪದ್ಮ, ಪತ್ನಿ ಆಶಾ ಕಾರ್ಯಕರ್ತೆ ಸುಜಾತಾ, ಪುತ್ರರಾದ ಶಿವಕಿರಣ್, ಪ್ರತಾಪ್, ಪುತ್ರಿಯರಾದ ಐಶ್ವರ್ಯ, ನಿಧಿ, ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya
error: Content is protected !!