September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

ಅಂಡಿಂಜೆ: ಇಲ್ಲಿಯ ಪಾಂಡೀಲು ನಿವಾಸಿ ರಾಘವ ಪುತ್ರನ್ ಅಸೌಖ್ಯದಿಂದ ಆ.14ರಂದು ನಿಧನರಾದರು.

ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಅಂಡಿಂಜೆ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ವೇಣೂರು ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾಗಿ, ರಾ.ಸ್ವ.ಸೇ ಸಂಘದ ಹಿರಿಯ ಸ್ವಯಂ ಸೇವಕರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿ ಜನಮನ್ನಣೆ ಗಳಿಸಿದ್ದರು.

ಮೃತರು ತಾಯಿ ಪದ್ಮ, ಪತ್ನಿ ಆಶಾ ಕಾರ್ಯಕರ್ತೆ ಸುಜಾತಾ, ಪುತ್ರರಾದ ಶಿವಕಿರಣ್, ಪ್ರತಾಪ್, ಪುತ್ರಿಯರಾದ ಐಶ್ವರ್ಯ, ನಿಧಿ, ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!