25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು.

ಈ ಸಂದರ್ಭ ನಿವೃತ್ತ ಸೈನಿಕರದ ನಾಗೇಶ್ ರವರನ್ನು ಹಾಗೂ ನಿವೃತ್ತ ಸೈನಿಕರು ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಸೈನಿಕ ನಾಗೇಶರವರು ಮಾತನಾಡಿ ಗ್ರಾಮದ ಸರ್ವೋತೋಮೂಖ ಅಭಿವೃದ್ಧಿ ಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ನುಡಿದರು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಕುಶಾಲಪ್ಪ ಪುಡಿಕೆತ್ತುರ್, ಪಂಚಾಯತ್ ಉಪಾಧ್ಯಕ್ಷರು ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಉಪಾಧ್ಯಕ್ಷರು ಶ್ರೀಮತಿ ಪವಿತ್ರ, ಸದಸ್ಯರುಗಳಾದ ಜಗದೀಶ್, ಪುರಷೋತ್ತಮ, ವಿಶ್ವನಾಥ್, ಶರತ್ ಕುಮಾರ್.,ವನಜಾಕ್ಷಿ , ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು..

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya
error: Content is protected !!