25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

ಕೊಕ್ಕಡ ಗ್ರಾಮ ಪಂಚಾಯತ್ ನ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಯಾದ ಪ್ರಭಾಕರ ಮಲ್ಲಿಗೆ ಮಜಲು ಇವರು ಇಂದು ಸ್ವಾತಂತ್ರ್ಯ ಉತ್ಸವ ದ ಧ್ವಜಾರೋಹಣವನ್ನು ನೆರವೇರಿಸಿ ಸೌತಡ್ಕ ಶ್ರೀ ಮಹಾಗಣಪತಿಯ ದರ್ಶನಕ್ಕೆ ಬಂದರು. ಆ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳನ್ನು ಕ್ಷೇತ್ರದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪುರಂದರ ಕಡೀರ, ಪ್ರಶಾಂತ್ ಪೂವಾಜೆ, ಶ್ರೀಮತಿ ಹೇಮಾವತಿ ಶಿವಾನಂದ, ಶ್ರೀಮತಿ ಯಶೋಧ ಉಮೇಶ್ ಶಬರಾಡಿ, ಅರ್ಚಕರು ಶ್ರೀ ಸುಬ್ರಮಣ್ಯ ತೋಡ್ತಿಲ್ಲಾಯರು ಮತ್ತು ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya
error: Content is protected !!