24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಬೈಕ್ ನೇಲ್ಯಡ್ಕ ಹಿ.ಪ್ರಾ.ಶಾಲಾ ಬಳಿ ರಸ್ತೆ ಬದಿ ಲಾಕ್ ಹಾಕಿ ನಿಲ್ಲಿಸಿದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೊಬೈಲ್ ಸ್ವಿಚ್ ಆಫ್ ಕೂಡ ಆಗಿದು, ನಿನ್ನೆ ಸಂಜೆಯಿಂದಲೇ ಗ್ರಾಮಸ್ಥರು ಹುಡುಕಾಟ ನಡೆಸಿದರೂ ಪ್ರಯೋಜನವಾಗಲಿಲ್ಲ.

ಆ15 ರಂದು ಬೆಳಗ್ಗಿನಿಂದ ವಿಪತ್ತು ತಂಡ, ಅಗ್ನಿಶಾಮಕ ತಂಡದವರು, ಗ್ರಾಮಸ್ಥರು ಹುಡುಕಾಟವನ್ನು ನದಿ ಪರಿಸರದಲ್ಲಿ ನಡೆಸುತ್ತಿದ್ದಾರೆ. ಧರ್ಮಸ್ಥಳ ಪೋಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya
error: Content is protected !!