23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಬೈಕ್ ನೇಲ್ಯಡ್ಕ ಹಿ.ಪ್ರಾ.ಶಾಲಾ ಬಳಿ ರಸ್ತೆ ಬದಿ ಲಾಕ್ ಹಾಕಿ ನಿಲ್ಲಿಸಿದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೊಬೈಲ್ ಸ್ವಿಚ್ ಆಫ್ ಕೂಡ ಆಗಿದು, ನಿನ್ನೆ ಸಂಜೆಯಿಂದಲೇ ಗ್ರಾಮಸ್ಥರು ಹುಡುಕಾಟ ನಡೆಸಿದರೂ ಪ್ರಯೋಜನವಾಗಲಿಲ್ಲ.

ಆ15 ರಂದು ಬೆಳಗ್ಗಿನಿಂದ ವಿಪತ್ತು ತಂಡ, ಅಗ್ನಿಶಾಮಕ ತಂಡದವರು, ಗ್ರಾಮಸ್ಥರು ಹುಡುಕಾಟವನ್ನು ನದಿ ಪರಿಸರದಲ್ಲಿ ನಡೆಸುತ್ತಿದ್ದಾರೆ. ಧರ್ಮಸ್ಥಳ ಪೋಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!