July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು. ಪ್ರಸಕ್ತ ಸಾಲಿನ ವಾರ್ಷಿಕ ವರದಿಯನ್ನು ಓದಿ ಮಂಜೂರು ಮಾಡಲಾಯಿತು. ಲೆಕ್ಕ ಪರಿಶೋಧನ ವರದಿಯ ಪರಿಶೀಲನೆ, ಮಂಜೂರಾತಿ ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು.

ದ.ಕ. ಹಾಲು ಒಕ್ಕೂಟದ ಅಧಿಕಾರಿ ಶ್ರೀಮತಿ ಸುಚಿತ್ರ , ಸಂಘದ ಉಪಾಧ್ಯಕ್ಷ ಶಿವಣ್ಣ ಪೂಜಾರಿ, ನಿರ್ದೇಶಕರಾದ ಸುರೇಶ್ ಪೂಜಾರಿ, ಪ್ರವೀಣ್ ಪೂಜಾರಿ, ವಸಂತ ಪೂಜಾರಿ, ಮೋಹನಂದ ಪೂಜಾರಿ, ರವಿ ಪೂಜಾರಿ,ಸಂತೋಷ್,ರೇವತಿ, ಹೇಮಾವತಿ, ಎಮಿಲ್ಡಾ ಡಿಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಅಶೋಕ್ ಪೂಜಾರಿ ಕಜಿಪಟ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ವಿ.ಎಸ್. ವಂದಿಸಿದರು.

Related posts

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya
error: Content is protected !!