25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು ಓದಿ ಸ್ವೀಕರಿಸಲಾಯಿತು. ಪ್ರಸಕ್ತ ಸಾಲಿನ ವಾರ್ಷಿಕ ವರದಿಯನ್ನು ಓದಿ ಮಂಜೂರು ಮಾಡಲಾಯಿತು. ಲೆಕ್ಕ ಪರಿಶೋಧನ ವರದಿಯ ಪರಿಶೀಲನೆ, ಮಂಜೂರಾತಿ ಹಾಗೂ ವಿವಿಧ ಕಾರ್ಯಚಟುವಟಿಕೆಗಳ ಅನುಮೋದನೆ ಸಭೆಯಲ್ಲಿ ಪಡೆಯಲಾಯಿತು.

ದ.ಕ. ಹಾಲು ಒಕ್ಕೂಟದ ಅಧಿಕಾರಿ ಶ್ರೀಮತಿ ಸುಚಿತ್ರ , ಸಂಘದ ಉಪಾಧ್ಯಕ್ಷ ಶಿವಣ್ಣ ಪೂಜಾರಿ, ನಿರ್ದೇಶಕರಾದ ಸುರೇಶ್ ಪೂಜಾರಿ, ಪ್ರವೀಣ್ ಪೂಜಾರಿ, ವಸಂತ ಪೂಜಾರಿ, ಮೋಹನಂದ ಪೂಜಾರಿ, ರವಿ ಪೂಜಾರಿ,ಸಂತೋಷ್,ರೇವತಿ, ಹೇಮಾವತಿ, ಎಮಿಲ್ಡಾ ಡಿಸೋಜ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರು ಅಶೋಕ್ ಪೂಜಾರಿ ಕಜಿಪಟ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ವಿ.ಎಸ್. ವಂದಿಸಿದರು.

Related posts

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya
error: Content is protected !!