25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

ಉಜಿರೆ : ವಿದ್ಯಾರ್ಥಿಗಳ ಜ್ಞಾನ ಭಂಡಾರದ ವೃದ್ಧಿಗಾಗಿ ಇರುವ ‘ಸ್ಮೃತಿ’ ಹೆಸರಿನ ಕಾಲೇಜಿನ ಗೋಡೆ ಬರಹಕ್ಕೆ ವಿದ್ಯಾರ್ಥಿಗಳೇ ತಯಾರಿಸಿದ  ವಿಶೇಷ ಸಂಚಿಕೆಯನ್ನು ಅಂಟಿಸಿ ಅನಾವರಣಗೊಳಿಸಲಾಯಿತು. ಖಾವಂದರ ಬಾಲ್ಯ, ಜೀವನ, ಸಾಧನೆಗಳನ್ನೊಳಗೊಂಡ ಈ ಗೋಡೆ ಬರಹ,ಚಿತ್ರಗಳ ಚಿತ್ತಾರಗಳೊಂದಿಗೆ ಗಮನಸೆಳೆಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಜೊತೆಗಿದ್ದು ವಿದ್ಯಾರ್ಥಿಗಳ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಪ್ರದೀಪ್ ಹಾಗೂ ರಾಸಾಯನ ಶಾಸ್ತ್ರದ ಉಪನ್ಯಾಸಕಿ ಚೈತ್ರ ಉಪಸ್ಥಿತರಿದ್ದರು.

Related posts

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya
error: Content is protected !!