30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

ಉಜಿರೆ : ವಿದ್ಯಾರ್ಥಿಗಳ ಜ್ಞಾನ ಭಂಡಾರದ ವೃದ್ಧಿಗಾಗಿ ಇರುವ ‘ಸ್ಮೃತಿ’ ಹೆಸರಿನ ಕಾಲೇಜಿನ ಗೋಡೆ ಬರಹಕ್ಕೆ ವಿದ್ಯಾರ್ಥಿಗಳೇ ತಯಾರಿಸಿದ  ವಿಶೇಷ ಸಂಚಿಕೆಯನ್ನು ಅಂಟಿಸಿ ಅನಾವರಣಗೊಳಿಸಲಾಯಿತು. ಖಾವಂದರ ಬಾಲ್ಯ, ಜೀವನ, ಸಾಧನೆಗಳನ್ನೊಳಗೊಂಡ ಈ ಗೋಡೆ ಬರಹ,ಚಿತ್ರಗಳ ಚಿತ್ತಾರಗಳೊಂದಿಗೆ ಗಮನಸೆಳೆಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಜೊತೆಗಿದ್ದು ವಿದ್ಯಾರ್ಥಿಗಳ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಪ್ರದೀಪ್ ಹಾಗೂ ರಾಸಾಯನ ಶಾಸ್ತ್ರದ ಉಪನ್ಯಾಸಕಿ ಚೈತ್ರ ಉಪಸ್ಥಿತರಿದ್ದರು.

Related posts

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!