23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ ಮತ್ತು77 ನೇ ಸ್ವಾತಂತ್ರೋತ್ಸವ ಆ.15 ರಂದು ಸಂಘದ ವಠಾರದಲ್ಲಿ ಅಧ್ಯಕ್ಷರಾದ ಸಂತೋಷ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ ಜಯಂತ್ ನಾಯಕ್, ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಉಪಾಧ್ಯಕ್ಷರಾಗಿ ಬಾಲಕೃಷ್ಣ ಬನ ಮತ್ತು ಸಂತೋಷ್ ಆರ್ ಗೌಡ ಪ್ರಧಾನ ಕಾರ್ಯದರ್ಶಿಯಾಗಿ ತಾರನಾಥ ನಾಯ್ಕ್ ಕಾರ್ಯದರ್ಶಿಗಳಾಗಿ ಸಂತೋಷ್ ಭಾರ್ಗವಿ ಮತ್ತು ವಿಖ್ಯಾತ್ ಶೆಟ್ಟಿ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಮೂಲ್ಯ, ಕೋಶಾಧಿಕಾರಿಯಾಗಿ ಭೋಜ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ತೋಮಸ್ ಪಿಂಟೋ ಮತ್ತು ಸುದೇಶ್ ಆರ್ ಗೌಡ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ಕುಲಾಲ್ ಮತ್ತು ಯೋಗೀಶ್ ಪಿಂಕಿ, ಮಾಧ್ಯಮ ಕಾರ್ಯದರ್ಶಿಯಾಗಿ ಗಿಲ್ಬರ್ಟ್ ಪಿಂಟೋ ಮತ್ತು ಸತೀಶ್ ಸಾಲಿಯನ್, ಕಾರ್ಯಕಾರಿ ಸಮಿತಿ ಸದಸ್ಯರು ಸಿರಿಲ್ ಪಿಂಟೊ, ದೇವಣ್ಣ ಕುಲಾಲ್, ವಿಶ್ವನಾಥ್ ಕುಲಾಲ್, ಅಶೋಕ್ ಶೆಟ್ಟಿ ಕೊಂಡೆ ಮಾರ್ ಶಿವಪ್ರಸಾದ್ ಅಶ್ವತ್ ನಗರ ಆಯ್ಕೆಯಾದರು.

Related posts

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya
error: Content is protected !!