July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಸಹಯೋಗದೊಂದಿಗೆ 5 ನೇ ವರುಷದ ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ ಕುಣಿದು ಭಜಿಸಿರೋ-2023 ಭಾವ ಗಾನ ಕುಣಿತ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಉತ್ತಮ ಭಜಕ ಪ್ರಶಸ್ತಿಯನ್ನು ಬೆಳ್ತಂಗಡಿ ಘಟಕದ ಸದಸ್ಯ ಸಚಿನ್ ಮೇಲಂತಬೆಟ್ಟುರವರು ಪಡೆದುಕೊಂಡಿರುತ್ತಾರೆ.

Related posts

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya
error: Content is protected !!