September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

ಉಜಿರೆ : ವಿದ್ಯಾರ್ಥಿಗಳ ಜ್ಞಾನ ಭಂಡಾರದ ವೃದ್ಧಿಗಾಗಿ ಇರುವ ‘ಸ್ಮೃತಿ’ ಹೆಸರಿನ ಕಾಲೇಜಿನ ಗೋಡೆ ಬರಹಕ್ಕೆ ವಿದ್ಯಾರ್ಥಿಗಳೇ ತಯಾರಿಸಿದ  ವಿಶೇಷ ಸಂಚಿಕೆಯನ್ನು ಅಂಟಿಸಿ ಅನಾವರಣಗೊಳಿಸಲಾಯಿತು. ಖಾವಂದರ ಬಾಲ್ಯ, ಜೀವನ, ಸಾಧನೆಗಳನ್ನೊಳಗೊಂಡ ಈ ಗೋಡೆ ಬರಹ,ಚಿತ್ರಗಳ ಚಿತ್ತಾರಗಳೊಂದಿಗೆ ಗಮನಸೆಳೆಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಜೊತೆಗಿದ್ದು ವಿದ್ಯಾರ್ಥಿಗಳ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಪ್ರದೀಪ್ ಹಾಗೂ ರಾಸಾಯನ ಶಾಸ್ತ್ರದ ಉಪನ್ಯಾಸಕಿ ಚೈತ್ರ ಉಪಸ್ಥಿತರಿದ್ದರು.

Related posts

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya
error: Content is protected !!