23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಜೂರು ಶಾಲಾ ವಠಾರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಕೆ ಯು ಇಬ್ರಾಹಿಂ ದ್ವಜಾರೋಹಣಗೈದರು. ಸಯ್ಯಿದ್ ಝೈನುಲ್ ಆಬಿದ್ ಜಮಲುಲೈಲಿ ತಂಙಳ್ ರವರು ಶುಭ ಸಂದೇಶ ನೀಡಿ ಆಶಿರ್ವಚನ ಮಾಡಿದರು.

ಮುದರ್ರಿಸರಾದ ತೌಸೀಫ್ ಸಅದಿ ಹರೇಕಳ ಹಾಗೂ ಶಿಕ್ಷಣ ಸಂಸ್ಥೆಗಳ ಮಾರ್ಗದರ್ಶಕ ಕೆ ಎಂ ಸಿದ್ದೀಕ್ ಮೋಂಟುಗೋಳಿ ಶುಭಕೋರಿದರು. ದರ್ಗಾ ಸಮಿತಿ ಪ್ರ.ಕಾರ್ಯದರ್ಶಿ ಹಾಗೂ ರಾಹ ಎಜ್ಯುಕೇಶನಲ್ ಟ್ರಸ್ಟ್ ಚೇರ್ಮನ್ ಜೆ ಹೆಚ್ ಅಬೂಬಕರ್ ಸಿದ್ದೀಕ್, ದರ್ಗಾ ಸಮಿತಿ ಕೋಶಾಧಿಕಾರಿ ಮಹಮ್ಮದ್ ಕಮಾಲ್, ರಾಹ ಎಜ್ಯುಕೇಶನ್ ಸಂಚಾಲಕರಾದ ಅಶ್ಫಾಕ್, ಫೈನಾನ್ಸ್ ಸೆಕ್ರೇಟರಿ ಆಸಿಫ್ ಜೆ.ಎಚ್, ಸದರ್ ಉಸ್ತಾದ್ ಜಮಾಲ್ ಲತೀಫಿ, ಆರ್.ಜೆ.ಎಂ ಕಾಜೂರು ಮಾಜಿ ಅಧ್ಯಕ್ಷರಾದ ಬಿ ಎ ಯೂಸುಫ್ ಶರೀಫ್ ಹಾಗೂ ದರ್ಗಾ ಸಮಿತಿಯ ಪದಾದಿಕಾರಿಗಳು, ನಿರ್ದೇಶಕರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ಸೆಸ್ಸೆಫ್, ಎಸ್ ವೈ ಎಸ್, ಅಂಗ ಸಂಸ್ಥೆಗಳಾದ ಸ್ವಲಾತ್ ಕಮಿಟಿ, ದಫ್ ಸಮಿತಿ, ಕೆ.ಡಿ.ಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಕಾಜೂರು, ಕುಕ್ಕಾವು, ದಿಡುಪೆ ಮತ್ತು ಜಿ ನಗರ ಮದ್ರಸಗಳ ಆಡಳಿತ ಸಮಿತಿ, ಶಾಲಾ ಶಿಕ್ಷಕ-ರಕ್ಷಕ ಸಮಿತಿ ಮತ್ತು ಮದ್ರಸ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು. ಮದ್ರಸ, ದರ್ಸ್, ಪ್ರೌಢಶಾಲೆ, ಪಬ್ಲಿಕ್ ಸ್ಕೂಲ್, ಶರೀಅತ್ ಕಾಲೇಜು, ಪಿಯುಸಿ ಸಿಬ್ಬಂದಿ ವರ್ಗ, ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ರಾಹ ಪಬ್ಲಿಕ್ ಸ್ಕೂಲ್ ಇದರ ನೂತನ ಶಾಲಾ ವಾಹನ ಲೋಕಾರ್ಪಣೆ ಮಾಡಲಾಯಿತು.

Related posts

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!