April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

ಕೊಯ್ಯೂರು: ಕೊಯ್ಯೂರಿನ ಸರಕಾರಿ ಶಾಲೆ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ ನೆರವೇರಿತು.


ಶಾಲಾ ಪ್ರಧಾನ ಪೋಷಕರು ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಅಶೋಕ್ ಭಟ್ ಅಗ್ರಸಾಲೆ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ವಿಶಾಲಾಕ್ಷಿ, ಶಾರದಾ, ಯಕ್ಷಗಾನ ನಾಟ್ಯ ಗುರುಗಳಾದ ದೇವಿ ಪ್ರಸಾದ್ ಗುರುವಾಯನಕೆರೆ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಜಯಂತಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya
error: Content is protected !!