27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

ಕೊಯ್ಯೂರು: ಕೊಯ್ಯೂರಿನ ಸರಕಾರಿ ಶಾಲೆ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ ನೆರವೇರಿತು.


ಶಾಲಾ ಪ್ರಧಾನ ಪೋಷಕರು ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಅಶೋಕ್ ಭಟ್ ಅಗ್ರಸಾಲೆ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ವಿಶಾಲಾಕ್ಷಿ, ಶಾರದಾ, ಯಕ್ಷಗಾನ ನಾಟ್ಯ ಗುರುಗಳಾದ ದೇವಿ ಪ್ರಸಾದ್ ಗುರುವಾಯನಕೆರೆ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಜಯಂತಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!