29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

ಕೊಯ್ಯೂರು: ಕೊಯ್ಯೂರಿನ ಸರಕಾರಿ ಶಾಲೆ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ ನೆರವೇರಿತು.


ಶಾಲಾ ಪ್ರಧಾನ ಪೋಷಕರು ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಅಶೋಕ್ ಭಟ್ ಅಗ್ರಸಾಲೆ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಧಾಕರ ದೇವಾಡಿಗ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ವಿಶಾಲಾಕ್ಷಿ, ಶಾರದಾ, ಯಕ್ಷಗಾನ ನಾಟ್ಯ ಗುರುಗಳಾದ ದೇವಿ ಪ್ರಸಾದ್ ಗುರುವಾಯನಕೆರೆ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಜಯಂತಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya
error: Content is protected !!