September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಸಹಯೋಗದೊಂದಿಗೆ 5 ನೇ ವರುಷದ ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ ಕುಣಿದು ಭಜಿಸಿರೋ-2023 ಭಾವ ಗಾನ ಕುಣಿತ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಉತ್ತಮ ಭಜಕ ಪ್ರಶಸ್ತಿಯನ್ನು ಬೆಳ್ತಂಗಡಿ ಘಟಕದ ಸದಸ್ಯ ಸಚಿನ್ ಮೇಲಂತಬೆಟ್ಟುರವರು ಪಡೆದುಕೊಂಡಿರುತ್ತಾರೆ.

Related posts

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!