25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಮೃತದೇಹವು ನೇಲ್ಯಡ್ಕ ಹಿ.ಪ್ರಾ.ಶಾಲಾ ಹಿಂಬದಿಯ ನದಿಯಲ್ಲಿ ಆ.16 ರಂದು ಮಧ್ಯಾಹ್ನ ಪತ್ತೆಯಾಗಿದೆ.

ಆ15 ರಂದು ಬೆಳಗ್ಗಿನಿಂದ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ತಂಡದವರು, ಗ್ರಾಮಸ್ಥರು ಹುಡುಕಾಟವನ್ನು ನಡೆಸಿದ್ದು ಮೃತದೇಹವು ಪತ್ತೆಯಾಗಿದೆ.

ಮೃತದೇಹ ದೊರೆತ ಸ್ಥಳವು ಕಡಬ ಪೋಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!